ಸದನದಿಂದ ಬಿಜೆಪಿಯ 10 ಸದಸ್ಯರ ಅಮಾನತು

115

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧೇಯಕವನ್ನು ಹರಿದು ಡೆಪ್ಯುಟಿ ಸ್ಪೀಕರ್ ಮುಖದ ಮೇಲೆ ಎಸೆದ ಸಂಬಂಧ ಬಿಜೆಪಿಯ 10 ಸದಸ್ಯರನ್ನು ಸದನದಿಂದ ಅಮಾನತು ಮಾಡಲಾಗಿದೆ. ಕಲಾಪದಲ್ಲಿ ಅಸಭ್ಯ ವರ್ತನೆ ತೋರಿದ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ.

ಆರ್.ಅಶೋಕ, ಅರವಿಂದ್ ಬೆಲ್ಲದ್, ಅಶ್ವತ್ಥನಾರಾಯಣ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಯಶಪಾಲ್ ಸುವರ್ಣ, ಧೀರಜ್ ಮುನಿರಾಜು, ಉಮನಾಥ್ ಕೋಟ್ಯಾನ್ ಅವರನ್ನು ಅಮಾನತುಗೊಳಿಸಲಾಗಿದೆ. ಇನ್ನು ಎರಡು ದಿನ ಅಧಿವೇಶನ ಬಾಕಿ ಇದೆ.




Leave a Reply

Your email address will not be published. Required fields are marked *

error: Content is protected !!