476 ಸಾವು.. 38603 ಸೋಂಕಿತ ಪ್ರಕರಣ

349

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್ ಸೋಂಕಿನಿಂದಾಗಿ 476 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆಯಲ್ಲಿ ಇಳಿಮುಖ ಕಾಣ್ತಿಲ್ಲ. ಹೀಗಾಗಿ ಸಹಜವಾಗಿ ಜನರಲ್ಲಿ ಆತಂಕ ಮನೆ ಮಾಡಿದೆ. ಇವರೆಗೂ 22,313 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನು 38,603 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ 2242065ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 34,635 ಜನರು ಗಣಮುಖರಾಗಿದ್ದಾರೆ. ಇವರೆಗೂ 1616092 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲಾವಾರು ಸೋಂಕಿತರ, ಮೃತಪಟ್ಟವರ ಅಂಕಿಅಂಶ ಹೀಗಿದೆ..




Leave a Reply

Your email address will not be published. Required fields are marked *

error: Content is protected !!