ಭದ್ರಾ ಯೋಜನೆಗೆ 5,300 ಕೋಟಿ ಘೋಷಣೆ ಸ್ವಾಗತಾರ್ಹ

188

ಪ್ರಜಾಸ್ತ್ರ ಸುದ್ದಿ

ಹಾವೇರಿ: ಕೇಂದ್ರದ ಬಜೆಟ್ ಗೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಪ್ರಮುಖ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದರು.

ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮದಲ್ಲಿ ಮಾತನಾಡಿದ ಅವರು, ಈ ಯೋಜನೆಯಿಂದ ಬರಗಾಲ, ಬಿಸಿಲು ಪೀಡಿತ ಪ್ರದೇಶಗಳಿಗೆ ನೀರಾವರಿಯಾಗುತ್ತೆ. ಇದನ್ನು ರಾಷ್ಟ್ರೀಯ ಯೋಜನೆ ಮಾಡುವಂತೆ ಮೊದಲೇ ಪ್ರಸ್ತಾವನೆ ಕಳಿಸಿದ್ದೆವು. ಇದಕ್ಕೆ ಇಷ್ಟೊಂದು ಪ್ರಮಾಣದ ಅನುದಾನ ಘೋಷಣೆ ಮಾಡಿರುವುದು ಖುಷಿ ತಂದಿದೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!