ಪ್ರಜಾಸ್ತ್ರ ಸುದ್ದಿ
ಹಾಸನ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯು ಕರ್ನಾಟಕದಲ್ಲಿ 6ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯದಿಂದ ಹಾಸನ ಮೂಲಕ ಪಾದಯಾತ್ರೆ ಸಾಗುತ್ತಿದೆ. ಎಂದಿನಂತೆ ರಾಷ್ಟ್ರ ಹಾಗೂ ರಾಜ್ಯ ನಾಯಕರು ರಾಹುಲ್ ಗಾಂಧಿಗೆ ಸಾಥ್ ನೀಡಿದ್ದಾರೆ.
ಇನ್ನೊಂದು ಕಡೆ ಇಡಿ ಡಿ.ಕೆ ಸಹೋದರರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರಿಂದಾಗಿ, ಇಂದಿನ ಪಾದಯಾತ್ರೆ ಭಾಗವಹಿಸಲು ಆಗುತ್ತಿಲ್ಲ.