ಕೋವಿಡ್ ನಿಯಂತ್ರಣಲ್ಲಿ ಕರ್ನಾಟಕ ಯಶಸ್ವಿ: ರಾಜ್ಯಪಾಲ ಗೆಹ್ಲೋಟ್

249

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 73ನೇ ಗಣರಾಜ್ಯೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದರು.

ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದೆ ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ತುಂಬಾ ಕಡಿಮೆಯಿದೆ. ಸೋಂಕು ನಿಯಂತ್ರಣಕ್ಕೆ ಹೆಚ್ಚು ಶ್ರಮವಹಿಸಿದೆ. ಸೋಂಕು ನಿಯಂತ್ರಣಕ್ಕೆ ಸಾಫ್ಟ್ ವೇರ್ ಅಭಿವೃದ್ಧಿ ಹಾಗೂ ಕೋವಿಡ್ ವಾರ್ ರೂಮ್ ನಿರ್ಮಾಣ ದೇಶಕ್ಕೆ ಮಾದರಿ ಎಂದರು.




Leave a Reply

Your email address will not be published. Required fields are marked *

error: Content is protected !!