ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದೇಶದ ತುಂಬಾ ರಕ್ಷಾ ಬಂಧನದ ಸಂಭ್ರಮ ಮನೆ ಮಾಡಿದೆ. ಒಡಹುಟ್ಟಿದವರ ಕೈಗೆ ರಾಖಿ ಕಟ್ಟುವ ಮೂಲಕ ಸಹೋದರರಿಯರು ಶುಭ ಕೋರುತ್ತಿದ್ದು, ಸಹೋದರರು ಸದಾ ನಿನ್ನ ಜೊತೆ ಇರುವೆ ಎಂದು ಹೇಳ್ತಿದ್ದಾರೆ. ಈ ಕುರಿತು ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.