ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಾಡಿನ ಖ್ಯಾತ ಲೇಖಕ ಡಿ.ಎಸ್. ನಾಗಭೂಷಣ್ ಅವರು ಬುಧವಾರ ತಡರಾತ್ರಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ತಡರಾತ್ರಿ ಮೃತಪಟ್ಟಿದ್ದಾರೆ.
ಇವರ ಇತ್ತೀಚಿನ ಕೃತಿ ಗಾಂಧಿ ಕಥನ ಸಾಕಷ್ಟು ಜನಪ್ರಿಯತೆ ಗಳಿಸಿತ್ತು. ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸಹ ಪಡೆದುಕೊಂಡಿದೆ.