ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆರೋಗ್ಯ, ಶಿಕ್ಷಣ, ಪಿಡಬ್ಲುಡಿ, ನೀರಾವರಿ ಇಲಾಖೆಗಳಿಗೆ ಸಂಬಂಧಿಸಿದಂತೆ ಯಾವುದೇ ವರ್ಗಾವಣೆ ನಡೆಸಬೇಡಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.
ಮುಂದಿನ ಆದೇಶದವರೆಗೂ ಈ ಇಲಾಖೆಗಳಲ್ಲಿ ಯಾವುದೇ ರೀತಿಯ ವರ್ಗಾವಣೆ ನಡೆಸದಂತೆ ಸೂಚಿಸಿದ್ದು, ಅಲ್ಲದೇ ವರ್ಗಾವಣೆ ಪ್ರಸ್ತಾವನೆ ಮಂಡಿಸದಂತೆ ಸೂಚನೆ ನೀಡಿದ್ದಾರೆ.