ಎಸಿಬಿ ರದ್ದುಗೊಳಿಸಿದ ಸರ್ಕಾರ

345

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಲೋಕಾಯುಕ್ತಕ್ಕೆ ಮತ್ತಷ್ಟು ಶಕ್ತಿ ಬಂದಿದೆ.

ಇತ್ತೀಚೆಗೆ ಹೈಕೋರ್ಟ್ ನೀಡಿದ ಆದೇಶದ ಹಿನ್ನೆಲೆಯಲ್ಲಿ ಎಸಿಬಿಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಲೋಕಾಯುಕ್ತ ಪೋಲಿಸ್ ವಿಭಾಗಕ್ಕೆ ನೀಡಿದ್ದ ಠಾಣಾಧಿಕಾರ ಆದೇಶಕ್ಕೆ ಮರುಜೀವ ಬಂದಿದೆ.

ಇನ್ನು ಎಸಿಬಿಯಲ್ಲಿರುವ ಎಲ್ಲಾ ಪ್ರಕರಣಗಳನ್ನ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶ ನೀಡಲಾಗಿದೆ.


TAG


Leave a Reply

Your email address will not be published. Required fields are marked *

error: Content is protected !!