ಅಪಘಾತ: ಚಿತ್ರದುರ್ಗ ಉಪವಿಭಾಗಾಧಿಕಾರಿ ಸಾವು

455

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಉಪವಿಭಾಗಾಧಿಕಾರಿ ಪ್ರಸನ್ನ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪದ್ದಾರೆ. ವಾಕಿಂಗ್ ಹೋಗುವಾಗ ಸೋಮವಾರ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಾಯಗೊಂಡಿದ್ರು.

ಗಾಯಗೊಂಡ ಪ್ರಸನ್ನ ಅವರನ್ನ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ಮಂಗಳವಾರ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಕಡಬನಕಟ್ಟೆ ಗ್ರಾಮದವಾರದ ಪ್ರಸನ್ನ(51) ಕಳೆದೊಂದು ವರ್ಷದ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸ್ತಿದ್ರು.




Leave a Reply

Your email address will not be published. Required fields are marked *

error: Content is protected !!