ರಸ್ತೆ ದಾಟುವಾಗ ಹೋಯ್ತು ಪ್ರಾಣಪಕ್ಷಿ

603

ಬಸವನಬಾಗೇವಾಡಿ: ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ರಸ್ತೆ ದಾಟುವಾಗ ಈ ಒಂದು ಅನಾಹುತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಮೃತ ವ್ಯಕ್ತಿಯ ಗುರುತು ಪರಿಶೀಲನೆ ಕಾರ್ಯ ನಡೆಯುತ್ತಿದೆ.

ರಸ್ತೆ ದಾಟುವಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಆತನ ಗುರುತು ಸಧ್ಯಕ್ಕೆ ತಿಳಿದು ಬಂದಿಲ್ಲ.




Leave a Reply

Your email address will not be published. Required fields are marked *

error: Content is protected !!