ವಿಜಯಪುರ: ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ.
ಮನಗೂಳಿ ಬಳಿಯ ಎನ್ ಹೆಚ್ 50 ರೋಡ್ ಬಳಿ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ 25 ವರ್ಷದ ಮಹಾಂತೇಶ ರಾಚಯ್ಯ ಮಠಗೋಳ ಸಾವನ್ನಪ್ಪಿದ ವ್ಯಕ್ತಿ ಎನ್ನಲಾಗ್ತಿದೆ.