ಪಡಗಾನೂರ ಬಳಿ ಬೈಕ್ ಅಪಘಾತ: ಓರ್ವ ಸಾವು

550

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಪಡಗಾನೂರ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾನೆ.

ಹೊರ್ತಿ ಮೂಲದ ಪ್ರಾಥಮಿಕ ಶಾಲಾ ಶಿಕ್ಷಕ ಗುರುಲಿಂಗಯ್ಯ ರಾಚಯ್ಯ ಗುಡಿ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಮೃತ ವ್ಯಕ್ತಿ ಹೆಂಡತಿ ತವರು ಮನೆ ಶಿವಣಗಿಗೆ ಹೋಗುವ ಮಾರ್ಗ ಮಧ್ಯೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!