ದರ್ಶನ ಪರ ನಿಂತ ಸಚಿವ ಬಿ.ಸಿ ಪಾಟೀಲ

215

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ ವಿರುದ್ಧ ಸಾಕಷ್ಟು ಆರೋಪಗಳನ್ನ ನಿರ್ದೇಶಕ ಇಂದ್ರಜಿತ ಲಂಕೇಶ ಮಾಡಿದ್ದಾರೆ. ಇದು ದಿನದಿಂದ ದಿನಕ್ಕೆ ಸಾಕಷ್ಟು ತಿರುವು ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಮಾತ್ನಾಡಿರುವ ಕೃಷಿ ಸಚಿವ ಬಿ.ಸಿ ಪಾಟೀಲ, ದರ್ಶನ ತೇಜೋವಧೆ ಮಾಡುವ ಕೆಲಸ ನಡೆದಿದೆ ಎಂದಿದ್ದಾರೆ.

ದರ್ಶನ ತುಂಬಾ ಒಳ್ಳೆಯ ವ್ಯಕ್ತಿ. ಸಾಕಷ್ಟು ಕಷ್ಟದಿಂದ ಈ ಮಟ್ಟಕ್ಕೆ ಬೆಳೆದಿದ್ದಾರೆ. ಅವರನ್ನ ಕೃಷಿ ರಾಯಭಾರಿ ಸ್ಥಾನದಿಂದ ತೆಗೆದು ಹಾಕುವುದಿಲ್ಲ. ಇನ್ನು ಪೊಲೀಸ್ ಇಲಾಖೆ ಯಾರ ಕೈಯಲ್ಲೂ ಇಲ್ಲ. ಅವರ ತನಿಖೆ ಅವರು ಮಾಡುತ್ತಾರೆ ಅಂತಾ ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!