ಕರ್ನಾಟಕ, ಕೇರಳ ನೆರೆ ಸಂತ್ರಸ್ತರಿಗೆ ಸ್ಟಾರ್ ಸಹೋದರರ ಸಹಾಯ

389

ಚೆನ್ನೈ: ಕರ್ನಾಟಕ ಮತ್ತು ಕೇರಳದಲ್ಲಿ ಆಗಿರುವ ಪ್ರವಾಹಕ್ಕೆ ಕಾಲಿವುಡ್ ಸ್ಟಾರ್ ನಟರಾದ ಸೂರ್ಯ ಮತ್ತು ಕಾರ್ತಿ ಸ್ಪಂದಿಸಿದ್ದಾರೆ. ಸಹೋದರರಾದ ಈ ಇಬ್ಬರು ನಟರು ಕರ್ನಾಟಕ ಮತ್ತು ಕೇರಳಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.

ಈ ಬಗ್ಗೆ ತಮಿಳು ಚಿತ್ರಗಳ ವಿಮರ್ಶಕ ರಮೇಶ ಬಾಲಾ ಅವರು ಟ್ವೀಟ್ ಮಾಡಿದ್ದಾರೆ. ನೆರೆಯ ರಾಜ್ಯಕ್ಕೆ ಸಹಾಯ ಮಾಡಿದ ನಟರ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸ್ಟಾರ್ ನಟರಾದ ಸೂರ್ಯ ಮತ್ತು ಕಾರ್ತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!