ನಾಳೆ ಎಲ್ಲ ಕೈ ಶಾಸಕರು ಬೆಂಗಳೂರಿಗೆ ಬರಲು ಸೂಚನೆ

192

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಕ್ಟೋಬರ್ 17ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್ ಶಾಸಕರು ಭಾನುವಾರ ಸಂಜೆಯೊಳಗೆ ಬೆಂಗಳೂರಿಗೆ ಬರಲು ಸೂಚಿಸಲಾಗಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರೆಲ್ಲರಿಗೂ ಸೂಚನೆ ನೀಡಿದ್ದು, ಅಕ್ಟೋಬರ್ 17ರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಮಲ್ಲಿಕಾರ್ಜುನ್ ಖರ್ಗೆ, ಶಶಿ ತರೂರ್ ಕಣದಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!