ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಚಿವ ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಪ್ರಣವಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ನನಗೆ ಫೋನ್ ಮಾಡಿ ಸಚಿವ ಮಧು ಬಂಗಾರಪ್ಪನವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಅಂತಾ ಆರೋಪ ಮಾಡಿದ್ದಾರೆ.
ನನ್ನ ಸಮುದಾಯಕ್ಕಾಗಿ ಹೋರಾಟ ಮಾಡುತ್ತಿದ್ದೇನೆ. ಹೆದರಿಸಿ, ಬೆದರಿಸಿ ನನ್ನನ್ನು ಹತ್ತಿಕ್ಕಿಲು ನೋಡಲಾಗುತ್ತಿದೆ. ಇದಕ್ಕೆ ನಾನು ಜಗ್ಗುವುದಿಲ್ಲವೆಂದು ಹೇಳಿದರು. ಈ ಕುರಿತು ಪೊಲೀಸ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.