ಅಂಫನ್ ಚಂಡಮಾರುತಕ್ಕೆ ಬಂಗಾಳದಲ್ಲಿ 72 ಸಾವು

367

ಕೊಲ್ಕತ್ತಾ: ಅಂಫನ್ ಚಂಡಮಾರುತಕ್ಕೆ ಪಶ್ಚಿಮ ಬಂಗಾಳದಲ್ಲಿಂದು 72 ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ 15 ಜನರು ಕೊಲ್ಕತ್ತಾದಲ್ಲಿ ಸಾವನ್ನಪ್ಪಿದ್ರೆ, ಐದು ಜಿಲ್ಲೆಯಲ್ಲಿ ಅತಿ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಚಾಂಡಮಾರುತದಿಂದ ಸಾವನ್ನಪ್ಪಿದರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಯನ್ನ ಸಿಂಎ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಇದರ ಜೊತೆಗೆ ಚಂಡಮಾರುತ ಪೀಡಿತ ಪ್ರದೇಶಕ್ಕೆ ಪಿಎಂ ಮೋದಿ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸುವಂತೆ ಮನವಿ ಮಾಡಿದ್ದಾರೆ.

ಗಂಟೆಗೆ 190 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಮಳೆಯ ಆರ್ಭಟವಿದ್ದು, 6 ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ತತ್ತರಿಸಿವೆ. ಇನ್ನು ನಿನ್ನೆ ಒಡಿಶಾದಲ್ಲಿ ಅಂಪನ್ ಚಂಡಮಾರುತಕ್ಕೆ 10 ಜನ ಸಾವನ್ನಪ್ಪಿದ್ರು.




Leave a Reply

Your email address will not be published. Required fields are marked *

error: Content is protected !!