ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇಂದು ಮುಂಜಾನೆ ಸುಮಾರು 11 ಗಂಟೆಗೆ ಅಥವ 11.30ರ ಸುಮಾರಿನಲ್ಲಿ ಹೃದಯಾಘಾತ ಸಂಭವಿಸಿದೆ. ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರೆ. ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ವಿಕ್ರ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ಸಧ್ಯಕ್ಕೆ ಇದೀಗ ಏನು ಹೇಳಲು ಆಗುವುದಿಲ್ಲವೆಂದು ವಿಕ್ರಂ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರೆ. ನಾವು ಎಲ್ಲ ರೀತಿಯ ಪ್ರಯತ್ನಗಳು ಮಾಡುತ್ತಿದ್ದೇವೆ. ಇನ್ನೊಂದು ಅರ್ಧ ಗಂಟೆಯಲ್ಲಿ ಮಾಹಿತಿ ನೀಡಲಾಗುವುದು ಎಂದು ವೈದ್ಯರು ಹೇಳುತ್ತಿದ್ದಾರೆ.