ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸೂಕ್ತ ಪರಿಹಾರ: ಸಿಎಂ ಬೊಮ್ಮಾಯಿ

282

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಟಿಟಿ ವಾಹನ, ಹಾಲಿನ ಗಾಡಿ, ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನ ಹಳ್ಳಿಕೆರೆ ಗ್ರಾಮದ 9 ಜನರು ಮೃತಪಟ್ಟಿದ್ದಾರೆ. ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸೇರಿ 9 ಜನರ ಸಾವಾಗಿದೆ.

ಈ ದುರಂತದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿ, ಮೃತಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು. ಜೊತೆಗೆ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!