ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಮಾಡಲಾಗಿದೆ. ಕೇಂದ್ರ ಕಾನೂನು ಸಚಿವರಾಗಿದ್ದ ಕಿರಣ್ ರಜೂಜ್ ಅವರ ಖಾತೆಯನ್ನು ಅರ್ಜುನ್ ರಾಮ್ ಮೇಘವಾಲ್ ಅವರಿಗೆ ನೀಡಲಾಗಿದೆ.
ರಾಜ್ಯ ಸಚಿವರಾಗಿದ್ದ ಮೇಘವಾಲ್ ಅವರಿಗೆ ಕಾನೂನು ಖಾತೆ ನೀಡಲಾಗಿದೆ. ಕಿರಣ್ ರಿಜೂಜ್ ಗೆ ಭೂ ವಿಜ್ಞಾನ ಖಾತೆ ನೀಡಲಾಗಿದೆ. ಪ್ರಧಾನ ಮಂತ್ರಿ ಮೋದಿ ಸಲಹೆ ಮೇರೆಗೆ ರಾಷ್ಟ್ರಪತಿಗಳು ಈ ಸಚಿವರ ಖಾತೆ ಹಂಚಿಕೆ ಮಾಡಲಾಗಿದೆ.