ವಿಮಾನದಲ್ಲೇ ಕೇರಳ ಸಿಎಂ ಮೇಲೆ ಹಲ್ಲೆಗೆ ಯತ್ನ

279

ಪ್ರಜಾಸ್ತ್ರ ಸುದ್ದಿ

ತಿರುವನಂತಪುರಂ: ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಮೇಲೆ ವಿಮಾನದಲ್ಲೇ ಹಲ್ಲೆಗೆ ಯತ್ನಿಸಲಾಗಿದೆ ಅನ್ನೋ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಬಗ್ಗೆ ಸಿಪಿಎಂ ಸಂಸದ ಡಾ.ವಿ ಶಿವದಾಸನ್ ಹಿರಿಯ ಪೊಲೀಸ್ ಅಧಿಕಾರಿಗೆ ಪತ್ರ ಬರೆದಿದ್ದಾರೆ.

ಜೂನ್ 13ರಂದು ಇಂಡಿಯೋ ವಿಮಾನದಲ್ಲಿ ಕಣ್ಣೂರಿನಿಂದ ತಿರುವನಂತಪುರಂಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಕೊಲೆ ಬೆದರಿಕೆ ಹಾಕಲಾಗಿದೆಯಂತೆ. ಈ ಕುರಿತು ಡಿಜಿಸಿಎ ಮಹಾ ನಿರ್ದೇಶಕರಿಗೆ ಪತ್ರ ಬರೆಯಲಾಗಿದ್ದು, ಭದ್ರತಾ ನಿಯಮ ಉಲ್ಲಂಘನೆ ಹಾಗೂ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಗ್ರಹಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!