10 ಕ್ಷೇತ್ರಗಳಲ್ಲಿ ರೈತ ಹೋರಾಟಗಾರರಿಗೆ ಟಿಕೆಟ್: ಹೆಚ್ಡಿಕೆ

445

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ 10 ಕ್ಷೇತ್ರಗಳಲ್ಲಿ ರೈತ ಹೋರಾಟಗಾರರಿಗೆ ಟಿಕೆಟ್ ನೀಡಲಾಗುವುದು ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರೈತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರು ವಿಧಾನಸೌಧಕ್ಕೆ ಬಂದು ರೈತರ ಪರ ಧ್ವನಿ ಎತ್ತಬೇಕಿದೆ. ಜೆಡಿಎಸ್ ಗೆ ಬೆಂಬಲ ನೀಡಿ ಅಧಿಕಾರ ನೀಡಿದರೆ ಐದು ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!