ಬೆಳ್ತಂಗಡಿ ಶಾಸಕರ ಮೇಲೆ ದಾಳಿಗೆ ಯತ್ನ

178

ಪ್ರಜಾಸ್ತ್ರ ಸುದ್ದಿ

ಬಂಟ್ವಾಳ: ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕಳೆದ ರಾತ್ರಿ ದುಷ್ಕರ್ಮಿಗಳು ತಲ್ವಾರನಿಂದ ದಾಳಿಗೆ ಯತ್ನಿಸಿದ ಘಟನೆ ನಡೆದಿದೆ. ರಾತ್ರಿ ಸುಮಾರು 11.30ರ ಸಮಯದಲ್ಲಿ ಕಾರಿಗೆ ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರಂತೆ.

ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಹೊರಟಿದ್ದಾಗ ಫರಂಗಿಪೇಟೆ ಹತ್ತಿರ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ ತಲ್ವಾರ ತೋರಿಸಿ ಬೆದರಿಕೆ ಹಾಕಿದ್ದಾರಂತೆ. ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!