ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ: ಸಚಿವ ಬಿ.ಸಿ ನಾಗೇಶ್

174

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಯಾವ ಮಕ್ಕಳಿಗೂ ಶಾಲೆಗೆ ಬರುವಂತೆ ಒತ್ತಾಯ ಮಾಡುವುದಿಲ್ಲ ಹಾಗೂ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು. ಪರೀಕ್ಷೆಗೂ ಸಹ ಶೇಕಡ 75ರಷ್ಟು ಹಾಜರಾತಿ ಕಡ್ಡಾಯ ಮಾಡುವುದಿಲ್ಲ ಅಂತಾ ತಿಳಿಸಿದರು.

ಬೆಂಗಳೂರಿನಲ್ಲಿ 1-9ನೇ ತರಗತಿ ಪ್ರಾರಂಭದ ಬಗ್ಗೆ ತಜ್ಞರ ಸಲಹೆ ಪಡೆದು ನಿರ್ಧಾರ ಮಾಡುತ್ತೇವೆ. ಇನ್ನು ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತವೆ ಎಂದರು.




Leave a Reply

Your email address will not be published. Required fields are marked *

error: Content is protected !!