ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಲೋಕಸಭಾ ಉಪ ಚುನಾವಣೆ ಸಂಬಂಧ ಮಂಗಳವಾರ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವೆಂಕಟೇಶ್ವರ ಮಹಾಸ್ವಾಮೀಜಿ ಭಾರತೀಯ ಜನತಾ ಪಕ್ಷದಿಂದ ಹಾಗೂ ಶ್ರೀಕಾಂತ ಪಡಸಲಗಿ ಎಂಬುವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಜಿಲ್ಲಾ ಚುನಾವಣೆ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ ನಾಮಪತ್ರ ಸ್ವೀಕಾರ ಮಾಡಿದ್ದಾರೆ. ಏಪ್ರಿಲ್ 17ರಂದು ವೋಟಿಂಗ್ ನಡೆಯಲಿದೆ. ಮೇ 2ಕ್ಕೆ ಫಲಿತಾಂಶ ಬರಲಿದೆ.