ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಸಿಎಂ ಆಗಿರುವುದರಿಂದ ಸೋಲಿನ ಹೊಣೆ ನಾನೇ ಹೊತ್ತುಕೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಸೋಲಿಗೆ ಹಲವು ಕಾರಣಗಳಿವೆ. ಅದೆಲ್ಲದರ ಕುರಿತು ಪಕ್ಷದಲ್ಲಿ ಆಂತರಿಕವಾಗಿ ಸಮಾಲೋಚನೆ ನಡೆಸಲಾಗುತ್ತೆ ಎಂದು ಹೇಳಿದರು.
ಜನರ ತೀರ್ಪನ್ನು ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಸೋಲಿನ ಕುರಿತು ಪಕ್ಷದಲ್ಲಿ ಚರ್ಚೆ ಮಾಡುತ್ತೇವೆ. ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸುತ್ತೇವೆ. ಈ ಫಲಿತಾಂಶ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲ್ಲ.