ಜೈ ಶ್ರೀರಾಮ್ ಬಳಕೆಯಿಂದ ಬಿಜೆಪಿಗೆ ಸೋಲು

273

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಈ ಬಗ್ಗೆ ಮಾತ್ನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ಜೈ ಶ್ರೀರಾಮ್ ಪದ ಬಳಕೆಯಿಂದ ಬಿಜೆಪಿಗೆ ಸೋಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಹಣಬಲ, ತೋಳ್ಬಲ ಹಾಗೂ ರಾಜಕೀಯಕ್ಕೆ ಶ್ರೀರಾಮನನ್ನ ಬಳಿಸಿದರಿಂದ ಬಿಜೆಪಿಗೆ ಸೋಲಾಗಿದೆ ಎಂದಿದ್ದಾರೆ. ಇನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ಏರುತ್ತಿರುವ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!