ಯುಗಾದಿ ನಂತರ ಉತ್ತರ ಕರ್ನಾಟಕದವರೇ ಸಿಎಂ: ಯತ್ನಾಳ

332

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಯುಗಾದಿ ಬಳಿಕ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸ್ವಪಕ್ಷೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಥಾನದ ಬದಲಾವಣೆಯ ಬಗ್ಗೆ ಮಾತ್ನಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನಾವು ಇನ್ನು ಮುಂದೆ‌ ಸಚಿವ ಸ್ಥಾನ‌ ಕೊಡಿ ಎಂದು ಬೇಡುವದಿಲ್ಲ. ಸಚಿವ ಸ್ಥಾನ ಕೊಡುವವರೆ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗ್ತಾರೆ ಎಂದು ಬಿಎಸ್ವೈಗೆ ಟಾಂಗ್ ಕೊಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!