ಮಂಡ್ಯ ಘಟನೆ, ಬೆಂಗಳೂರಲ್ಲಿ ಪ್ರತಿಭಟನೆ.. ಬಂಧನ

85

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಭಗವಾ ಧ್ವಜ ಹಾರಿಸಲಾಗಿದೆ ಎಂದು ಹೇಳಿ, ನಿನ್ನೆ ಹನುಮಾನ ಧ್ವಜ ಇಳಿಸಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಇದು ರಾಜಕೀಯ, ಕೋಮು ಸಂಘರ್ಷ ಪಡೆದುಕೊಂಡಿದೆ.

ಬೆಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಘಟನೆ ಸಂಬಂಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ ನಡೆಸಲು ಸಜ್ಜಾಗಿದೆ.




Leave a Reply

Your email address will not be published. Required fields are marked *

error: Content is protected !!