ಮಂಗಳೂರಲ್ಲಿ ಸ್ಫೋಟ, ಗೃಹ ಸಚಿವರು ಹೊಣೆ ಹೊರಬೇಕು: ಸಿದ್ದರಾಮಯ್ಯ

155

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋದಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ, ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇದು ಗುಪ್ತಚರ ಇಲಾಖೆಯ ವೈಫಲ್ಯ. ಇದರ ಹೊಣೆಯನ್ನು ಗೃಹ ಸಚಿವರು ಹೊತ್ತುಕೊಳ್ಳಬೇಕು ಎಂದಿದ್ದಾರೆ.

ಅನುಮಾನಸ್ಪದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಜನರು ಆತಂಕಕ್ಕೆ ಒಳಗಾಗಿದ್ದಾರೆ. ಡಿಜಿಪಿ ಇದನ್ನು ಉಗ್ರರ ಕೃತ್ಯವೆಂದು ದೃಢಪಡಿಸಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!