ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದಿ ಸಿ.ಶಿಖಾ ಸೇರಿದಂತೆ 7 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಜಯ ನಾಗಭೂಷಣ, ರಘುನಂದನಮೂರ್ತಿ, ಕಣಗವಲ್ಲಿ, ಸಲ್ಮಾ ಫಾಹಿಮಾ, ರಮ್ಯ, ಎಂ.ಎಸ್ ಅರ್ಚನಾ ಸೇರಿ 7 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ. ಜೂನ್ 19ರಂದ 12 ಜನ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು. ಈಗ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.