ಯಮುನಾ ನದಿಯಲ್ಲಿ ದೋಣಿ ಮುಳುಗಿ 20 ಜನರ ದುರ್ಮರಣ!

169

ಪ್ರಜಾಸ್ತ್ರ ಸುದ್ದಿ

ಬಾಂಡಾ: ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಯಮುನಾ ನದಿಯಲ್ಲಿ ದೋಣಿ ಮುಳುಗಿ 20 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ದೋಣಿಯಲ್ಲಿ 30 ಜನರಿದ್ದರು. ರಕ್ಷಣಾ ಕಾರ್ಯ ನಡೆದಿದೆ.

ದೋಣಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಕ್ಷಣ ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಿ ಎಂದು ಸಿಎಂ ಯೋಗಿ ಆದಿತ್ಯನಾಥ್ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಘಟನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!