ಬಿಹಾರ್ ಸಿಎಂ ಕಾರ್ಯಕ್ರಮದ ಹತ್ತಿರ ಬಾಂಬ್ ಎಸೆತ

442

ಪ್ರಜಾಸ್ತ್ರ ಸುದ್ದಿ

ಪಾಟ್ನಾ: ಬಿಹಾರ್ ಸಿಎಂ ನಿತೀಶ್ ಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ಕೇಲವ 20 ಅಡಿ ಅಂತರದಲ್ಲಿ ಬಾಂಬ್ ಎಸೆದ ಘಟನೆ ಮಂಗಳವಾರ ನಡೆದಿದೆ. ನಳಂದಾದಲ್ಲಿ ಸಿಎಂ ಕಾರ್ಯಕ್ರಮ ನಡೆಯುತಿತ್ತು. ಇದು ನಿತೀಶ್ ಕುಮಾರ್ ಅವರ ತವರು ಜಿಲ್ಲೆಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ನಿತೀಶ್ ಕುಮಾರ್ ಅವರ ಮೇಲೆ ಬಕ್ತಿಯಾರಪುರದಲ್ಲಿ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದ.




Leave a Reply

Your email address will not be published. Required fields are marked *

error: Content is protected !!