ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಸ್ನಾನಕ್ಕೆ ಹೋದ ಬಾಲಕನೊಬ್ಬ ಕ್ವಾರಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳಗಾ ಗ್ರಾಮದ ಸಿಮಿದೇವಿ ಹತ್ತಿರದ ಕ್ವಾರಿ ತೆಗ್ಗಿನಲ್ಲಿ ಈ ಘಟನೆ ನಡೆದಿದೆ. ಕುಮಾರ ಅಶೋಕ ಕಾಂಬಳೆ(15) ಮೃತ ದುರ್ದೈವಿ ಬಾಲಕ.
ಬಾಲಕ ಕುಮಾರ ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ ಸ್ನಾನಕ್ಕೆ ಹೋಗಿದ್ದಾನೆ. ಈ ವೇಳೆ ಆಕಾಸ್ಮಿಕವಾಗಿ ನೀರಲ್ಲಿ ಮುಳುಗಿ ಬಾಲಕಿ ಮೃತಪಟ್ಟಿದ್ದಾನೆ ಎಂದು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.