ಕ್ವಾರಿಯಲ್ಲಿ ಮುಳುಗಿ ಬಾಲಕ ಸಾವು

181

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಸ್ನಾನಕ್ಕೆ ಹೋದ ಬಾಲಕನೊಬ್ಬ ಕ್ವಾರಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳಗಾ ಗ್ರಾಮದ ಸಿಮಿದೇವಿ ಹತ್ತಿರದ ಕ್ವಾರಿ ತೆಗ್ಗಿನಲ್ಲಿ ಈ ಘಟನೆ ನಡೆದಿದೆ. ಕುಮಾರ ಅಶೋಕ ಕಾಂಬಳೆ(15) ಮೃತ ದುರ್ದೈವಿ ಬಾಲಕ.

ಬಾಲಕ ಕುಮಾರ ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ ಸ್ನಾನಕ್ಕೆ ಹೋಗಿದ್ದಾನೆ. ಈ ವೇಳೆ ಆಕಾಸ್ಮಿಕವಾಗಿ ನೀರಲ್ಲಿ ಮುಳುಗಿ ಬಾಲಕಿ ಮೃತಪಟ್ಟಿದ್ದಾನೆ ಎಂದು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!