ಗುಮ್ಮಟನಗರಿಯಲ್ಲಿ ಯುವಕನ ಕೊಲೆ

144

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರು: ಹಳೇ ವೈಷಮ್ಯದ ಕಾರಣಕ್ಕೆ ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿರುವ ಘಟನೆ ನಗರದ ಜಾಮೀಯಾ ಮಸೀದಿ ಹತ್ತಿರ ಗುರುವಾರ ರಾತ್ರಿ ನಡೆದಿದೆ.

ಪೇಟೆ ಬಾವಡಿ ನಿವಾಸಿ ರಜೀನ್ ಜಮಾದಾರ್(27) ಕೊಲೆಯಾದ ಯುವಕ. ಹತ್ಯಗೈದ ದುಷ್ಕರ್ಮಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಲಗುಮ್ಮಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!