ಬಾಲಕ ಆತ್ಮಹತ್ಯೆ

208

ಪ್ರಜಾಸ್ತ್ರ ಸುದ್ದಿ

ರಾಯಚೂರು: 8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಸ್ಕಿ ತಾಲೂಕಿನ ಮಲ್ಲದಗುಡ್ಡ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.

ಲಿಂಗಸಗೂರು ತಾಲೂಕಿನ ಅನ್ವರಿ ಗ್ರಾಮದ ಗಂಗಣ್ಣ(14) ಮೃತ ಬಾಲಕ. ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಹೀಗಾಗಿ ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ. ಬಾಲಕ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋದು ಸ್ಪಷ್ಟವಾಗಿಲ್ಲ. ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!