ಪ್ರಜಾಸ್ತ್ರ ಸುದ್ದಿ
ಧಾರವಾಡ: ಹುಬ್ಬಳ್ಳಿ-ಧಾರವಾಡ ನಡುವಿನ ಬಿಆರ್ ಟಿಎಸ್ ಮೇಲ್ಸೇತುವೆ ಕುಸಿತ ಕಂಡಿದೆ. ಇದ್ರಿಂದಾಗಿ ವಾಹನ ಸವಾರರಲ್ಲಿ ಆತಂಕ ಮೂಡಿದೆ.
ಧಾರವಾಡದ ನವಲೂರ ಬಳಿಯ ಸೇತುವೆ ಕುಸಿತ ಕಂಡಿದೆ. ಇದು ಕಳಪೆ ಕಾಮಗಾರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
By adminSep 20, 2020, 22:19 pm0
394ಪ್ರಜಾಸ್ತ್ರ ಸುದ್ದಿ
ಧಾರವಾಡ: ಹುಬ್ಬಳ್ಳಿ-ಧಾರವಾಡ ನಡುವಿನ ಬಿಆರ್ ಟಿಎಸ್ ಮೇಲ್ಸೇತುವೆ ಕುಸಿತ ಕಂಡಿದೆ. ಇದ್ರಿಂದಾಗಿ ವಾಹನ ಸವಾರರಲ್ಲಿ ಆತಂಕ ಮೂಡಿದೆ.
ಧಾರವಾಡದ ನವಲೂರ ಬಳಿಯ ಸೇತುವೆ ಕುಸಿತ ಕಂಡಿದೆ. ಇದು ಕಳಪೆ ಕಾಮಗಾರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.