ಬಸ್ ಅಪಘಾತ ಪ್ರಕರಣ: ಚಾಲಕನ ಬಂಧನ

433

ಪ್ರಜಾಸ್ತ್ರ ಸುದ್ದಿ

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಬಳಿ ಖಾಸಗಿ ಬಸ್ ಅಪಘಾತ ಸಂಭವಿಸಿ 6 ಜನರ ಸಾವು 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಅಪಘಾತ ಬಳಿಕ ಪರಾರಿಯಾಗಿದ್ದ ಬಸ್ ಚಾಲಕನನ್ನು ಬಂಧಿಸಲಾಗಿದೆ.

ಪಾವಗಡ ಪೊಲೀಸ್ ಠಾಣೆಯಲ್ಲಿ ನಿನ್ನೆ ಎಫ್ಐಆರ್ ದಾಖಲಾಗಿದೆ. ಪರಾರಿಯಾಗಿದ್ದ ಚಾಲಕ ರಘು ಎಂಬಾತನನ್ನು ಬಂಧಿಸಲಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!