ಶಬರಿಮಲೆಗೆ ಹೊರಟಿದ್ದ ಬಸ್ ಪಲ್ಟಿ

206

ಪ್ರಜಾಸ್ತ್ರ ಸುದ್ದಿ

ಕೇರಳ: ಶಬರಿಮಲೆಗೆ ಹೊರಟಿದ್ದ ಬಸ್ ವೊಂದು ಪಲ್ಟಿಯಾದ ಘಟನೆ ಪಥನಂತಿಟ್ಟ ಹತ್ತಿರ ನಡೆದಿದೆ. ಈ ವೇಳೆ 18 ಜನರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಭಕ್ತರು ಶಬರಿಮಲೆಗೆ ಹೊರಟಿದ್ದಾಗ ಈ ಅನಾಹುತ ನಡೆದಿದೆ. ಪ್ರತಿ ವರ್ಷದಂತೆ ಲಕ್ಷಾಂತರ ಸಂಖ್ಯೆಯ ಭಕ್ತರು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!