ವಿಜಯಪುರದಲ್ಲಿ ಬಸ್-ಲಾರಿ ಅಪಘಾತ

230

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, 20ಕ್ಕೂ ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರದ ಯುಕೆಪಿಯಿಂದ ಬಸವನಬಾಗೇವಾಡಿಗೆ ಹೊರಟಿದ್ದ ಬಸ್ ಹಾಗೂ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.

ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಿಹಳ್ಳದ ಹತ್ತಿರ ಅಪಘಾತ ನಡೆದಿದೆ. ಗಾಯಾಳುಗಳನ್ನು ಪ್ರಾಥಮಿಕ ಆರೋಗ್ಯದಲ್ಲಿ ಮೊದಲ ಚಿಕಿತ್ಸೆ ನೀಡಿ, ನಂತರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗಿತ್ತಿದೆ.




Leave a Reply

Your email address will not be published. Required fields are marked *

error: Content is protected !!