ವಿಜಯಪುರದಲ್ಲಿ ಬಸ್ ರೈಟ್ ರೈಟ್…

296

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಸಾರಿಗೆ ನೌಕರರು ಕಳೆದ ನಾಲ್ಕು ದಿನಗಳಿಂದ ನಡೆಸ್ತಿದ್ದ ಮುಷ್ಕರ ಹಿಂದಕ್ಕೆ ಪಡೆದಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಬಸ್ ಸಂಚಾರ ಶುರುವಾಗಿದೆ.

ಇನ್ನು ವಿಜಯಪುರ ಜಿಲ್ಲೆಯಲ್ಲಿ ಸಹ ಕೆಎಸ್ಆರ್ ಟಿಸಿ ಬಸ್ ಸಂಚಾರ ಶುರುವಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣದಿಂದ ಬಸ್ ಗಳು ಹೊರಡುತ್ತಿವೆ. ಬಸ್ ನಿಲ್ದಾಣದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!