ಬಿಜೆಪಿ ಮುನ್ನಡೆ.. ಸಿದ್ದು ಲೆಕ್ಕಾಚಾರ ‘ಕೈ’ ಕೊಡುತ್ತಾ?

379

ಬೆಂಗಳೂರು: ಉಪ ಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಮೊದಲ ಹಂತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ 12, ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಸದ್ಯದ ಪರಿಸ್ಥಿತಿ ನೋಡಿದ್ರೆ ಬಿಜೆಪಿ ಅಭ್ಯರ್ಥಿಗಳು ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ. ಯಾವ ಕ್ಷಣದಲ್ಲಿ ಏನು ಟರ್ನ್ ಆಗುತ್ತೆ ಗೊತ್ತಿಲ್ಲ. ಇದೆಲ್ಲ ನೋಡಿದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಕೈ ಕೊಡುತ್ತಾ ಅನ್ನೋ ಅನುಮಾನ ಮೂಡಿದೆ.




Leave a Reply

Your email address will not be published. Required fields are marked *

error: Content is protected !!