ದೆಹಲಿ ಗಲಭೆ ಪ್ರಕರಣ: ಖಾಲಿದ್ ಬಂಧನ

272

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಿಎಎ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಎನ್ ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ನನ್ನ ಭಾನುವಾರ ತಡರಾತ್ರಿ ಬಂಧಿಸಲಾಗಿದೆ.

ತಡರಾತ್ರಿ ಬಂಧಿಸಿದ ಅಪರಾಧ ವಿಭಾಗದ ಪೊಲೀಸರು ಖಾಲದ್ ನನ್ನ ವಿಚಾರಣೆ ನಡೆಸಿದ್ದಾರೆ. ಈ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಸಿಪಿಎಂ(ಐ) ನಾಯಕ ಸೀತಾರಮ ಯಚೂರಿ, ಜಯತಿ ಘೋಷ್, ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ, ರಾಹುಲ ರಾಯ್, ಅಪೂರ್ವಾನಂದ ಇವರ ಹೆಸರು ಉಲ್ಲೇಖಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!