ಮರಕ್ಕೆ ಕಾರು ಡಿಕ್ಕಿಯಾಗಿ ಜೆಇ ಸೇರಿ ಇಬ್ಬರು ನಿಧನ

189

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಮೆಸ್ಕಾ ಜೆಇ ಸೇರಿ ಇಬ್ಬರು ಮೃತಪಟ್ಟ ಘಟನೆ ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ.

ಚನ್ನರಾಯಪಟ್ಟಣದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವಾನಿ ಮೂಲದ ನಾಗರಾಜ್(40) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!