ಭೀಕರ ರಸ್ತೆ ಅಪಘಾತ: ಇಬ್ಬರ ಸಾವು.. ನಾಲ್ವರಿಗೆ ಗಾಯ

202

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಬ್ಬೂರು ಬೈಪಾಸ್ ಹತ್ತಿರ ನಡೆದಿದೆ. ಈ ವೇಳೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಹೊರಟಿದ್ದರು. ಈ ವೇಳೆ ಹೊರವಲಯದ ಗಬ್ಬೂರು ಬೈಪಾಸ್ ಬಳಿ ಈ ದುರಂತ ಸಂಭವಿಸಿದೆ. ರಂಜಿತ್ ಹಾಗೂ ರಾಕೇಶ್ ಅನ್ನೋ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ನಾಲ್ವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!