ಪ್ರಜಾಸ್ತ್ರ ಸುದ್ದಿ
ಬಳ್ಳಾರಿ: ಕಾರೊಂದು ಅಪಘಾತಕ್ಕಿಡಾಗ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ನಗರದ ಬಸವನಕುಂಟೆಯ ಹತ್ತಿರ ಕಳೆದ ರಾತ್ರಿ ನಡೆದಿದೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಐವರಲ್ಲಿ ಮೂವರು ಮಕ್ಕಳು ಇದ್ದಾರೆ. ಫಾತಿಮಾ(50), ಅಬ್ದುಲ್ ರೆಹಮಾನ್(30), ವಾಸಿ(01), ಮಾರಿಯಾ(02) ಮೃತರೆಂದು ತಿಳಿದು ಬಂದಿದೆ. ಅತಿಯಾದ ವೇಗ ಕಾರು ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.