ಕಾರು ಪಲ್ಟಿ: ಇಬ್ಬರ ಸಾವು.. ಮೂವರಿಗೆ ಗಂಭೀರ ಗಾಯ

507

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಬಳಿ ಕಾರೊಂದು ಪಲ್ಟಿಯಾಗಿದೆ. ಐವರು ಸ್ನೇಹಿತರು ಕೂಡಿಕೊಂಡು ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಅಪಘಾತಕ್ಕಿಡಾಗಿದೆ. ಇದರಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಯುವಕರು ದೇವರಹಿಪ್ಪರಗಿ ತಾಲೂಕಿನವರೆಂದು ತಿಳಿದು ಬಂದಿದೆ. ಬೈಕ್ ಕೊಟ್ಟು ವಾಪಸ್ ಬರುವಾಗಿ ಅಪಘಾತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!