ಕಾರು ಅಪಘಾತದಲ್ಲಿ ಮಾಜಿ ಸಚಿವ ನಿಧನ

271

ಪ್ರಜಾಸ್ತ್ರ ಸುದ್ದಿ

ಮುಂಬೈ: ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ಮಾಜಿ ಸಚಿವ ವಿನಾಯಕ ಮೇಟೆ ಮೃತಪಟ್ಟಿದ್ದಾರೆ. ಮಂದಪ್ ಸುರಂಗದ ಬಳಿಕ ಯುಎಸ್ ಯು ಕಾರು ಅಪಘಾತವಾಗಿ ಈ ದುರ್ಘಟನೆ ಸಂಭವಿಸಿದೆ.

ಮರಾಠಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದ ಚರ್ಚೆಯಲ್ಲಿ ಭಾಗವಹಿಸಲು ಮುಂಬೈಗೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಭದ್ರತಾ ಸಿಬ್ಬಂದಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!